ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm