ಬ್ರೇಕಿಂಗ್ ನ್ಯೂಸ್
24-08-23 03:24 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಕತ್ತು ಸೀಳಿ ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಎದುರಲ್ಲಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಕೃತ್ಯ ನಡೆದಿದೆ. ಇರಿತಕ್ಕೀಡಾದ ಯುವತಿಯನ್ನು ವಿಟ್ಲ ಮೂಲದ ಗೌರಿ (25) ಎಂದು ಗುರುತಿಸಲಾಗಿದೆ. ಮೂರರಿಂದ ನಾಲ್ಕು ಬಾರಿ ಯುವತಿಯ ಕುತ್ತಿಗೆಯ ಭಾಗಕ್ಕೆ ಇರಿಯಲಾಗಿದ್ದು ರಸ್ತೆಗೆ ಬಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಚಿಂತಾಜನಕ ಎನ್ನಲಾಗುತ್ತಿದೆ.





ಬೈಕ್ ನಲ್ಲಿ ಬಂದಿದ್ದ ಯುವಕ, ಯುವತಿಯನ್ನು ತಡೆದು ಚೂರಿಯಲ್ಲಿ ಇರಿದಿದ್ದಾನೆ. ಆನಂತರ ತಪ್ಪಿಸಿಕೊಂಡಿದ್ದಾನೆ. ಸ್ಥಳದಲ್ಲಿರುವ ಸಿಸಿಟಿವಿ ಆಧರಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನರು ನೋಡ ನೋಡುತ್ತಲೇ ಘಟನೆ ನಡೆದಿದ್ದು ಪ್ರೀತಿ ವಿಚಾರದಲ್ಲಿ ವೈಷಮ್ಯದಿಂದ ಚೂರಿ ಇರಿತ ಮಾಡಿದ್ದಾನೆ ಎನ್ನಲಾಗುತ್ತಿದೆ.
Puttur 25 year old girl murdered in broad daylight next to temple. The deceased has been identified as Gowri from Vitla. The murder is right next to Shree Mahalingeshwara Temple.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 03:22 pm
HK News Staffer
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm