ಬ್ರೇಕಿಂಗ್ ನ್ಯೂಸ್
24-08-23 04:46 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ವಿಟ್ಲ ನಿವಾಸಿ ಪದ್ಮರಾಜ್(30) ಬಂಧಿತ ಆರೋಪಿ. ಅಳಿಕೆ ನಿವಾಸಿ ಗೌರಿ (18) ಕೊಲೆಯಾದ ಯುವತಿ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎನ್ನುವುದು ತಿಳಿದುಬಂದಿದೆ. ಅಳಿಕೆ ನಿವಾಸಿ 18 ವರ್ಷದ ಗೌರಿಯನ್ನು ಪದ್ಮರಾಜ್ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯ ಉಂಟಾಗಿದ್ದು ಇಂದು ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಗೌರಿ ಪುತ್ತೂರಿನಲ್ಲಿ ಬಟ್ಟೆ ಮಳಿಗೆಯಲ್ಲಿ ಕೆಲಸಕ್ಕಿದ್ದಳು. ಇವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.






ಇಂದು ನಡೆದ ಜಗಳ ಹಿನ್ನೆಲೆಯಲ್ಲಿ ಯುವತಿ, ಪದ್ಮರಾಜ್ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಲು ಮುಂದಾಗಿದ್ದಳು. ಇದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯ ಮಹಿಳಾ ಠಾಣೆ ಬಳಿ ಬಂದಿದ್ದಳು. ಇದರಿಂದ ಕುಪಿತಗೊಂಡ ಆರೋಪಿ ಪದ್ಮರಾಜ್ ಯುವತಿಯ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಯುವತಿ ಗಂಭೀರ ಸ್ಥಿತಿಯಲ್ಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಕೆಯನ್ನು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತರುವ ದಾರಿಯಲ್ಲಿ ಮೃತಪಟ್ಟಿದ್ದಾಳೆ.
Mangalore Boy kills his 18 year old girl lover in Puttur for threating of filing police complaint. The accused has been arrested in just hours of crime. The arrested has been identifed as Padamaraj (30). The girl killed has been identifed as Gowri (18).
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 03:22 pm
HK News Staffer
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm