ಬ್ರೇಕಿಂಗ್ ನ್ಯೂಸ್
07-11-20 04:18 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 7: ಮಂಜೇಶ್ವರ ಶಾಸಕ ಎಂ.ಕೆ. ಕಮರುದ್ದೀನ್ ಅವರನ್ನು ಕೊನೆಗೂ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಬೆಳಗ್ಗೆ ಶಾಸಕ ಕಮರುದ್ದೀನ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. ಬೆಳಗ್ಗಿನಿಂದ ವಿಚಾರಣೆ ನಡೆಸಿದ ಪೊಲೀಸರು ಈಗ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಫ್ಯಾಷನ್ ಗೋಲ್ಡ್ ಹೆಸರಲ್ಲಿ ನೂರಾರು ಮಂದಿಯಿಂದ ಕೋಟ್ಯಂತರ ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡದ ಮುಖ್ಯಸ್ಥ ಪಿ.ವಿವೇಕ್ ಕುಮಾರ್ ಕಾಸರಗೋಡು ಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಶಾಸಕರ ಶಾಮೀಲಾತಿ ಮತ್ತು ವಂಚನೆ ಎಸಗಿರುವುದು ಕಂಡುಬಂದಿದ್ದರಿಂದ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಫ್ಯಾಶನ್ ಗೋಲ್ಡ್ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ಭರವಸೆಯಿಂದ 700ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು. 130 ಕೋಟಿಗೂ ಹೆಚ್ಚು ಮೊತ್ತದ ಹಗರಣ ಇದಾಗಿದ್ದು, ಇತ್ತೀಚೆಗೆ ಹಣ ಸಿಗದೆ ವಂಚನೆಗೊಳಗಾದ ಮಂದಿ ಪೊಲೀಸ್ ದೂರು ದಾಖಲಿಸಿದ್ದರು. ಕಾಸರಗೋಡಿನ ವಿವಿಧ ಠಾಣೆಗಳಲ್ಲಿ ಈವರೆಗೆ 107 ಪ್ರಕರಣಗಳು ದಾಖಲಾಗಿವೆ. ಪೊಲೀಸರು ಒತ್ತಡಕ್ಕೊಳಗಾಗಿ ಶಾಸಕರನ್ನು ತನಿಖೆಗೆ ಒಳಪಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಫ್ಯಾಶನ್ ಗೋಲ್ಡ್ ಡೈರೆಕ್ಟರ್ ಪೂಕೋಯ ತಂಗಳ್ ಕೂಡ ಆರೋಪಿಯಾಗಿದ್ದಾರೆ.
Manjeshwar MLA M C Qamaruddin arrested in connection with the fraud case of Fashion Gold International Company. Special Investigation Team led by P Vivek Kumar who was interrogating MLA Qamaruddin in SP's office has arrested the MLA.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm