ಬ್ರೇಕಿಂಗ್ ನ್ಯೂಸ್
07-11-20 04:18 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 7: ಮಂಜೇಶ್ವರ ಶಾಸಕ ಎಂ.ಕೆ. ಕಮರುದ್ದೀನ್ ಅವರನ್ನು ಕೊನೆಗೂ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಬೆಳಗ್ಗೆ ಶಾಸಕ ಕಮರುದ್ದೀನ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. ಬೆಳಗ್ಗಿನಿಂದ ವಿಚಾರಣೆ ನಡೆಸಿದ ಪೊಲೀಸರು ಈಗ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಫ್ಯಾಷನ್ ಗೋಲ್ಡ್ ಹೆಸರಲ್ಲಿ ನೂರಾರು ಮಂದಿಯಿಂದ ಕೋಟ್ಯಂತರ ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡದ ಮುಖ್ಯಸ್ಥ ಪಿ.ವಿವೇಕ್ ಕುಮಾರ್ ಕಾಸರಗೋಡು ಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಶಾಸಕರ ಶಾಮೀಲಾತಿ ಮತ್ತು ವಂಚನೆ ಎಸಗಿರುವುದು ಕಂಡುಬಂದಿದ್ದರಿಂದ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಫ್ಯಾಶನ್ ಗೋಲ್ಡ್ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ಭರವಸೆಯಿಂದ 700ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು. 130 ಕೋಟಿಗೂ ಹೆಚ್ಚು ಮೊತ್ತದ ಹಗರಣ ಇದಾಗಿದ್ದು, ಇತ್ತೀಚೆಗೆ ಹಣ ಸಿಗದೆ ವಂಚನೆಗೊಳಗಾದ ಮಂದಿ ಪೊಲೀಸ್ ದೂರು ದಾಖಲಿಸಿದ್ದರು. ಕಾಸರಗೋಡಿನ ವಿವಿಧ ಠಾಣೆಗಳಲ್ಲಿ ಈವರೆಗೆ 107 ಪ್ರಕರಣಗಳು ದಾಖಲಾಗಿವೆ. ಪೊಲೀಸರು ಒತ್ತಡಕ್ಕೊಳಗಾಗಿ ಶಾಸಕರನ್ನು ತನಿಖೆಗೆ ಒಳಪಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಫ್ಯಾಶನ್ ಗೋಲ್ಡ್ ಡೈರೆಕ್ಟರ್ ಪೂಕೋಯ ತಂಗಳ್ ಕೂಡ ಆರೋಪಿಯಾಗಿದ್ದಾರೆ.
Manjeshwar MLA M C Qamaruddin arrested in connection with the fraud case of Fashion Gold International Company. Special Investigation Team led by P Vivek Kumar who was interrogating MLA Qamaruddin in SP's office has arrested the MLA.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am