ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm