ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 03:22 pm
HK News Staffer
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm