ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm