ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm