ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm