ಬ್ರೇಕಿಂಗ್ ನ್ಯೂಸ್
07-11-20 06:08 pm Mangalore Correspondent ಕ್ರೈಂ
ಬಂಟ್ವಾಳ , ನವೆಂಬರ್ 07: ಮುಲ್ಕಿ ಮೂಲದ ಯುವತಿಯನ್ನು ತುಂಬೆ ನದಿತೀರದಲ್ಲಿ ಕೊಲೆಗೈದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.
ಮೃತ ಯುವತಿ ಭೂ ವ್ಯವಹಾರ ವಹಿವಾಟು ನಡೆಸುತ್ತಿದ್ದು ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಮುಲ್ಕಿ ಪರಿಸರದಲ್ಲಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಈಕೆ ಮನೆಗೆ ರಿಕ್ಷಾದಲ್ಲಿ ಬಂದು ಹೋಗುತ್ತಿದ್ದರು ಎಂದು ನಿಕಟವರ್ತಿಗಳು ತಿಳಿಸಿದ್ದಾರೆ.
ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದು ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ.
ಮೃತ ಆಶಾ ಮುಲ್ಕಿಯ ಒಡೆಯರ ಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದು ಮನೆಯವರು ಮೃತ ಶರೀರ ಪತ್ತೆಯಾದ ಸ್ಥಳ ಬಂಟ್ವಾಳದ ತುಂಬೆಗೆ ಧಾವಿಸಿದ್ದಾರೆ.
Woman Murdered and thrown near river side at Thumbay, Bantwal. The deceased has been identified as Asha (36) from Mulki.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm