ಬ್ರೇಕಿಂಗ್ ನ್ಯೂಸ್
01-09-23 03:09 pm HK News Desk ಕ್ರೈಂ
ಲಕ್ನೋ, ಸೆ.1: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರ ತನ್ನ ಮನೆಯಲ್ಲೇ ವ್ಯಕ್ತಿಯೊಬ್ಬನನ್ನು ಗುಂಡು ಹಾರಿಸಿ ಕೊಂದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಶುಕ್ರವಾರ ಬೆಳಗ್ಗೆ ಲಕ್ನೋದಲ್ಲಿರುವ ಸಚಿವರ ಮನೆಯ ಎದುರಲ್ಲಿ ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯ ಶವ ಗುಂಡೇಟು ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಶುಕ್ರವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಲಕ್ನೋ ನಗರ ಸಮೀಪದ ಬೆಗಾರಿಯಾ ಗ್ರಾಮದಲ್ಲಿರುವ ಸಚಿವರ ಮನೆಯಲ್ಲೇ ಘಟನೆ ನಡೆದಿತ್ತು. ಸಚಿವರ ಪುತ್ರ ವಿಕಾಸ್ ಕಿಶೋರ್ ಗೆ ಸೇರಿದ ಪಿಸ್ತೂಲ್ ನಲ್ಲಿ ಫೈರ್ ಆಗಿದೆ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಆದರೆ ಸಚಿವ ಕೌಶಲ್ ಕಿಶೋರ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮಗನಿಗೆ ಸೇರಿದ ಪಿಸ್ತೂಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ನನ್ನ ಮಗ ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲೇ ಇರಲಿಲ್ಲ. ಕೊಲೆಯಾದ ವಿಕಾಸ್ ತನ್ನ ಮಗನ ಕ್ಲೋಸ್ ಫ್ರೆಂಡ್ ಆಗಿದ್ದ. ಆಗ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಏನಿದ್ದರೂ ತನಿಖೆಗೆ ಸಹಕಾರ ನೀಡುತ್ತೇನೆ. ಅಪರಾಧಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
Body of a youth has been found under suspicious circumstances at the house of Union minister Kaushal Kishore. The deceased, identified as Vinay Srivastava, was allegedly shot with a pistol that reportedly belongs to minister’s son, Vikas Kishore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm