ಬ್ರೇಕಿಂಗ್ ನ್ಯೂಸ್
01-09-23 03:09 pm HK News Desk ಕ್ರೈಂ
ಲಕ್ನೋ, ಸೆ.1: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರ ತನ್ನ ಮನೆಯಲ್ಲೇ ವ್ಯಕ್ತಿಯೊಬ್ಬನನ್ನು ಗುಂಡು ಹಾರಿಸಿ ಕೊಂದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಶುಕ್ರವಾರ ಬೆಳಗ್ಗೆ ಲಕ್ನೋದಲ್ಲಿರುವ ಸಚಿವರ ಮನೆಯ ಎದುರಲ್ಲಿ ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯ ಶವ ಗುಂಡೇಟು ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಶುಕ್ರವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಲಕ್ನೋ ನಗರ ಸಮೀಪದ ಬೆಗಾರಿಯಾ ಗ್ರಾಮದಲ್ಲಿರುವ ಸಚಿವರ ಮನೆಯಲ್ಲೇ ಘಟನೆ ನಡೆದಿತ್ತು. ಸಚಿವರ ಪುತ್ರ ವಿಕಾಸ್ ಕಿಶೋರ್ ಗೆ ಸೇರಿದ ಪಿಸ್ತೂಲ್ ನಲ್ಲಿ ಫೈರ್ ಆಗಿದೆ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಆದರೆ ಸಚಿವ ಕೌಶಲ್ ಕಿಶೋರ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮಗನಿಗೆ ಸೇರಿದ ಪಿಸ್ತೂಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ನನ್ನ ಮಗ ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲೇ ಇರಲಿಲ್ಲ. ಕೊಲೆಯಾದ ವಿಕಾಸ್ ತನ್ನ ಮಗನ ಕ್ಲೋಸ್ ಫ್ರೆಂಡ್ ಆಗಿದ್ದ. ಆಗ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಏನಿದ್ದರೂ ತನಿಖೆಗೆ ಸಹಕಾರ ನೀಡುತ್ತೇನೆ. ಅಪರಾಧಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
Body of a youth has been found under suspicious circumstances at the house of Union minister Kaushal Kishore. The deceased, identified as Vinay Srivastava, was allegedly shot with a pistol that reportedly belongs to minister’s son, Vikas Kishore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm