ಬ್ರೇಕಿಂಗ್ ನ್ಯೂಸ್
01-09-23 03:09 pm HK News Desk ಕ್ರೈಂ
ಲಕ್ನೋ, ಸೆ.1: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರ ತನ್ನ ಮನೆಯಲ್ಲೇ ವ್ಯಕ್ತಿಯೊಬ್ಬನನ್ನು ಗುಂಡು ಹಾರಿಸಿ ಕೊಂದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಶುಕ್ರವಾರ ಬೆಳಗ್ಗೆ ಲಕ್ನೋದಲ್ಲಿರುವ ಸಚಿವರ ಮನೆಯ ಎದುರಲ್ಲಿ ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯ ಶವ ಗುಂಡೇಟು ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಶುಕ್ರವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಲಕ್ನೋ ನಗರ ಸಮೀಪದ ಬೆಗಾರಿಯಾ ಗ್ರಾಮದಲ್ಲಿರುವ ಸಚಿವರ ಮನೆಯಲ್ಲೇ ಘಟನೆ ನಡೆದಿತ್ತು. ಸಚಿವರ ಪುತ್ರ ವಿಕಾಸ್ ಕಿಶೋರ್ ಗೆ ಸೇರಿದ ಪಿಸ್ತೂಲ್ ನಲ್ಲಿ ಫೈರ್ ಆಗಿದೆ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಆದರೆ ಸಚಿವ ಕೌಶಲ್ ಕಿಶೋರ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮಗನಿಗೆ ಸೇರಿದ ಪಿಸ್ತೂಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ನನ್ನ ಮಗ ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲೇ ಇರಲಿಲ್ಲ. ಕೊಲೆಯಾದ ವಿಕಾಸ್ ತನ್ನ ಮಗನ ಕ್ಲೋಸ್ ಫ್ರೆಂಡ್ ಆಗಿದ್ದ. ಆಗ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಏನಿದ್ದರೂ ತನಿಖೆಗೆ ಸಹಕಾರ ನೀಡುತ್ತೇನೆ. ಅಪರಾಧಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
Body of a youth has been found under suspicious circumstances at the house of Union minister Kaushal Kishore. The deceased, identified as Vinay Srivastava, was allegedly shot with a pistol that reportedly belongs to minister’s son, Vikas Kishore.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm