ಬ್ರೇಕಿಂಗ್ ನ್ಯೂಸ್
03-09-23 10:59 pm Mangalore Correspondent ಕ್ರೈಂ
ಮಂಗಳೂರು, ಸೆ.3: ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನಿಗೆ ಚೂರಿ ಇರಿತ ಆಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್ (23) ಚೂರಿ ಇರಿತಕ್ಕೆ ಒಳಗಾದ ಯುವಕ.
ಸಫ್ವಾನ್ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಸಫ್ವಾನ್ ಅವರ ಕೈ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಸಫ್ವಾನ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಹಣಕಾಸಿನ ವ್ಯವಹಾರವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳೀಯರೇ ಸೇರಿಕೊಂಡು ಸಫ್ವಾನ್ ಮೇಲೆ ಹಲ್ಲೆ ನಡೆಸಿದ್ದು ಪೂರ್ವ ದ್ವೇಷದಿಂದ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.
28 yeard old youth stabbed at Surathkal in Mangalore, finance issue suspected. Safan is the youth stabbed.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm