ಬ್ರೇಕಿಂಗ್ ನ್ಯೂಸ್
04-09-23 11:18 am Mangalore Correspondent ಕ್ರೈಂ
ಮಂಗಳೂರು, ಸೆ.4: ಯುವಕನಿಗೆ ಚೂರಿ ಇರಿದು ಪರಾರಿಯಾಗಿದ್ದ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು. ಪ್ರಕರಣ ಸಂಬಂಧಿಸಿ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂಬವರನ್ನು ಬಂಧಿಸಲಾಗಿದೆ.

ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪುನೀತ್, ಬಬ್ಬು ಗಣೇಶ್ ಸೇರಿದಂತೆ ಹಲವರ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ.
Surathkal stabbing case, three arrested in a quick action by Mangalore Police. The arrested are Prashanth, Dhanraj and Yajnesh. A swift action taken by Mangalore Police commissioner Kuldeep Kumar Jain.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm