ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm