ಬ್ರೇಕಿಂಗ್ ನ್ಯೂಸ್
19-09-23 09:31 pm Mangalore Correspondent ಕ್ರೈಂ
ಸುಳ್ಯ, ಸೆ.19: ಆಟೋದಲ್ಲಿ ತೆರಳುತ್ತಿದ್ದ ಯುವಕನನ್ನು ಅದರಲ್ಲಿ ದರೋಡೆಕೋರರ ಸೋಗಿನಲ್ಲಿದ್ದ ಇತರ ಪ್ರಯಾಣಿಕರೇ ಸೇರಿಕೊಂಡು ಹಲ್ಲೆಗೈದು ಸುಲಿಗೆ ಮಾಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಮಡಿಕೇರಿ ನಿವಾಸಿ ದರ್ಶನ್ (27) ಎಂಬವರು ಸೆ.18ರಂದು ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದರು. ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಊರಿಗೆ ಹಿಂತಿರುಗುವ ಸಲುವಾಗಿ ಸುಳ್ಯ ಬಸ್ ನಿಲ್ದಾಣಕ್ಕೆ ತೆರಳಲು ಸುಳ್ಯ ಕಸಬಾ ಗ್ರಾಮದ ಹಳೆಗೇಟಿನಲ್ಲಿ ಆಟೋ ಹತ್ತಿದ್ದರು. ಈ ವೇಳೆ, ಆಟೋದಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಯುವಕನ ಬಳಿಯಿದ್ದ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.
ಪ್ರತಿರೋಧ ತೋರಿದ ಯುವಕನಿಗೆ ಹಲ್ಲೆಗೈದು ಬ್ಯಾಗ್ ಕಿತ್ತುಕೊಂಡು ಆಟೋದಿಂದ ಹೊರಕ್ಕೆ ದೂಡಿದ್ದಾರೆ. ಕಸಿದುಕೊಂಡ ಬ್ಯಾಗಿನಲ್ಲಿ 3.5 ಲಕ್ಷ ರೂ. ನಗದು, ಎರಡು ಮೊಬೈಲ್, ಗುರುತಿನ ಚೀಟಿ, ಮೂರು ಎಟಿಎಂ ಕಾರ್ಡ್ ಗಳಿದ್ದವು. ಎಲ್ಲವನ್ನೂ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ ದರ್ಶನ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
Kodagu youth assulted and robbed at Sullia.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm