ಬ್ರೇಕಿಂಗ್ ನ್ಯೂಸ್
19-09-23 09:31 pm Mangalore Correspondent ಕ್ರೈಂ
ಸುಳ್ಯ, ಸೆ.19: ಆಟೋದಲ್ಲಿ ತೆರಳುತ್ತಿದ್ದ ಯುವಕನನ್ನು ಅದರಲ್ಲಿ ದರೋಡೆಕೋರರ ಸೋಗಿನಲ್ಲಿದ್ದ ಇತರ ಪ್ರಯಾಣಿಕರೇ ಸೇರಿಕೊಂಡು ಹಲ್ಲೆಗೈದು ಸುಲಿಗೆ ಮಾಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಮಡಿಕೇರಿ ನಿವಾಸಿ ದರ್ಶನ್ (27) ಎಂಬವರು ಸೆ.18ರಂದು ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದರು. ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಊರಿಗೆ ಹಿಂತಿರುಗುವ ಸಲುವಾಗಿ ಸುಳ್ಯ ಬಸ್ ನಿಲ್ದಾಣಕ್ಕೆ ತೆರಳಲು ಸುಳ್ಯ ಕಸಬಾ ಗ್ರಾಮದ ಹಳೆಗೇಟಿನಲ್ಲಿ ಆಟೋ ಹತ್ತಿದ್ದರು. ಈ ವೇಳೆ, ಆಟೋದಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಯುವಕನ ಬಳಿಯಿದ್ದ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.
ಪ್ರತಿರೋಧ ತೋರಿದ ಯುವಕನಿಗೆ ಹಲ್ಲೆಗೈದು ಬ್ಯಾಗ್ ಕಿತ್ತುಕೊಂಡು ಆಟೋದಿಂದ ಹೊರಕ್ಕೆ ದೂಡಿದ್ದಾರೆ. ಕಸಿದುಕೊಂಡ ಬ್ಯಾಗಿನಲ್ಲಿ 3.5 ಲಕ್ಷ ರೂ. ನಗದು, ಎರಡು ಮೊಬೈಲ್, ಗುರುತಿನ ಚೀಟಿ, ಮೂರು ಎಟಿಎಂ ಕಾರ್ಡ್ ಗಳಿದ್ದವು. ಎಲ್ಲವನ್ನೂ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ ದರ್ಶನ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
Kodagu youth assulted and robbed at Sullia.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm