ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm