ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am