ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm