ಬ್ರೇಕಿಂಗ್ ನ್ಯೂಸ್
10-10-23 11:26 am Udupi Correspondent ಕ್ರೈಂ
ಉಡುಪಿ, ಅ.10: ಶಿವಳ್ಳಿ ಗ್ರಾಮದಲ್ಲಿ ಮನೆಯ ಮಾಸ್ಟರ್ ಬೆಡ್ ರೂಮ್ನ ಬಾಗಿಲು ಮುರಿದು ಒಳಪ್ರವೇಶಿಸಿದ್ದ ಖದೀಮರು ಅಲ್ಮೇರಾದಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಶಿವಳ್ಳಿ ಗ್ರಾಮದ ಲಾಲಾಲಜಪತ್ ರಾಯ್ ಮಾರ್ಗದ 4 ನೇ ಅಡ್ಡರಸ್ತೆಯಲ್ಲಿರುವ ಅಮ್ಮುಂಜೆ ವಿಟ್ಠಲ್ದಾಸ್ ನಾಯಕ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್ ಬೆಡ್ ರೂಮ್ನ ಬಾಗಿಲುಗಳ ಬೀಗ ಮುರಿದು ಅಲ್ಮೇರಾಗಳ ಬೀಗಳನ್ನು ತೆರೆದು ಅದರಲ್ಲಿದ್ದ 1,882 ಗ್ರಾಂ. ತೂಕದ ಸುಮಾರು 66,36,300 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 7,450 ಗ್ರಾಂ. ತೂಕದ 6,70,500 ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯದ 73,06,800 ರೂ. ಆಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Udupi, robbers flee with 70 lakhs gold after breaking into house.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm