ಬ್ರೇಕಿಂಗ್ ನ್ಯೂಸ್
11-11-20 04:58 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 11 : ಮೆಲ್ಕಾರ್ ಬಸ್ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಬಂಟ್ವಾಳ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಟಿ.ಪಿ.ಫಾರೂಕ್ (50), ನೇಪಾಳ ಮೂಲದ ಮಂಗಳೂರಿನ ಪಿಜಿಯಲ್ಲಿ ವಾಸವಿರುವ ಸಾಗರ್ ಸಿಂಗ್ (22) ಬಂಧಿತರು. ಅವರು ಮೆಲ್ಕಾರ್ ಬಸ್ ನಿಲ್ದಾಣದ ಬಳಿ ಬ್ರೀಜಾ ಕಾರಿನಲ್ಲಿ ನಿಂತಿದ್ದರು. ಡಿಸಿಐಬಿ ಇನ್ಸ್ ಪೆಕ್ಟರ್ ಚೆಲುವರಾಜು ಖಚಿತ ಮಾಹಿತಿ ಮೇರೆಗೆ ಕಾರನ್ನು ತಪಾಸಣೆಗೆ ಒಳಪಡಿಸಿದಾಗ, ಕಾರಿನಲ್ಲಿ ಒಂದು ಕೇಜಿ 480 ಗ್ರಾಂ ಗಾಂಜಾ ಪತ್ತೆಯಾಗಿದೆ.
ಕಾರು ಮತ್ತು ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದು 10.32 ಲಕ್ಷ ರೂ.ಗಳ ಸೊತ್ತು ವಶಕ್ಕೆ ಪಡೆಯಲಾಗಿದೆ. ಗಾಂಜಾವನ್ನು ಬಿ.ಸಿ.ರೋಡಿನಿಂದ ಮಾಣಿ ಕಡೆಗೆ ಗಿರಾಕಿಗಳಿಗೆ ಮಾರಾಟ ಮಾಡಲು ಸಾಗಿಸುತ್ತಿದ್ದರು. ಮುಂದಿನ ಕ್ರಮಕ್ಕಾಗಿ ಆರೋಪಿ ಮತ್ತು ಸೊತ್ತುಗಳನ್ನು ಬಂಟ್ವಾಳ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಐಬಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Bantwal Police have arrested two persons who were involved in selling Ganja at Melkar, Bantwal. The arrested are identified as Farooq (50) and Sagar Singh (22) from Nepal.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am