ಬ್ರೇಕಿಂಗ್ ನ್ಯೂಸ್
12-10-23 12:35 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಅ.12: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ.
ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
Father kills daughter over love affair intercaste in chikkaballapura.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm