ಬ್ರೇಕಿಂಗ್ ನ್ಯೂಸ್
12-10-23 12:35 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಅ.12: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ.
ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
Father kills daughter over love affair intercaste in chikkaballapura.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm