ಬ್ರೇಕಿಂಗ್ ನ್ಯೂಸ್
12-10-23 09:34 pm Bangalore Correspondent ಕ್ರೈಂ
ಬೆಂಗಳೂರು, ಅ.12: ಸಿನಿಮೀಯ ಶೈಲಿಯಲ್ಲಿ ಬಂದ ನಾಲ್ವರು ದರೋಡೆಕೋರರ ತಂಡ ಹಾಡಹಗಲೇ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಪ್ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿರುವ ದುಷ್ಕರ್ಮಿಗಳು 1 ಕೆ.ಜಿ ತೂಕದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.
ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ ವ್ಯಾಪ್ತಿಯ ವಿನಾಯಕ ಜ್ಯುವೆಲ್ಲರಿ ಶಾಪ್ ಬಳಿ ಬಂದ ಆರೋಪಿಗಳು, ಮಾಲೀಕ ಮನೋಜ್ ನನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಮನೋಜ್ ತಡೆಯುವ ಪ್ರಯತ್ನ ಮಾಡಿದಾಗ ಆತನ ತೊಡೆಗೆ ಗುಂಡು ಹಾರಿಸಿ, ಶಾಪ್ನಲ್ಲಿದ್ದ ಒಂದು ಕೆ.ಜಿಯಷ್ಟು ಚಿನ್ನಾಭರಣ ದೋಚಿದ್ದಾರೆ.
ಬಂಗಾರ ದೋಚಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಮನೋಜ್ ತಡೆಯಲು ಯತ್ನಿಸಿದ್ದಾರೆ. ಆಗ ಎಚ್ಚೆತ್ತ ದುಷ್ಕರ್ಮಿಗಳು ತಾವು ತಂದಿದ್ದ ಒಂದು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳು ಮನೋಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
A group of four robbers, who came in cinematic style, shot at a jewellery shop owner in broad daylight and robbed him on pipeline road under Byadarahalli police station limits. The incident took place at around 12:10 am when the miscreants opened fire on the shop owner Manoj Lohar (45) and fled with gold ornaments weighing 30 kg.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm