ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm