ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm