ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.


ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm