ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.


ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am