ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.
ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm