ಬ್ರೇಕಿಂಗ್ ನ್ಯೂಸ್
22-10-23 08:26 pm Mangaluru Correspondent ಕ್ರೈಂ
ಮಂಗಳೂರು, ಅ.22: ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಅಂಕಿಟೋಲ ಮತ್ತು ಘಾನಾ ದೇಶದ ಸಲಾಮ್ ಕ್ರಿಸ್ತಿಯನ್ ಬಂಧಿತರು. ಕದ್ರಿ ಠಾಣೆ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ ಇವರು ಬೆಂಗಳೂರಿನಿಂದ ಬಂದು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕದ್ರಿ ಠಾಣೆ ಎಸ್ಐ ಉಮೇಶ್ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ವೀಸಾ ಬಗ್ಗೆ ಪರಿಶೀಲನೆ ನಡೆಸಿದಾಗ ಇಬ್ಬರು ಕೂಡ 2018ರ ಬಳಿಕ ಸೂಕ್ತ ವೀಸಾ ಇಲ್ಲದೆ ವಾಸ ಇರುವುದು ಕಂಡುಬಂದಿದೆ. ನೈಜೀರಿಯಾದ ವ್ಯಕ್ತಿ ಬೆಂಗಳೂರಿನ ಬಾಣಸವಾಡಿಯಲ್ಲಿ ಸೆಲೂನ್ ನಡೆಸುತ್ತಿದ್ದು ಮಣಿಪುರದ ಯುವತಿಯನ್ನು ಮದುವೆಯಾಗಿ ಒಂದು ಮಗುವನ್ನು ಹೊಂದಿದ್ದಾನೆ. ಈತನ ಗೆಳೆಯ ಸಲಾಮ್ ಕ್ರಿಸ್ತಿಯನ್ ಬೆಂಗಳೂರಿನಲ್ಲಿ ಫುಟ್ಬಾಲ್ ಆಡುತ್ತಿದ್ದು ಕೊತ್ತನೂರಿನಲ್ಲಿ ವಾಸವಿದ್ದ. ಇಬ್ಬರಿಗೂ ಮಂಗಳೂರು ಮೂಲದ ಅನಿಲ್ ಡಿಸಿಲ್ವ ಸಮಾನ ಸ್ನೇಹಿತರಾಗಿದ್ದು ಅವರೊಂದಿಗೆ ಮಂಗಳೂರಿಗೆ ಬಂದಿದ್ದರು.
ಅನಿಲ್ ಡಿಸಿಲ್ವಾ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಅವರ ಖಾಸಗಿ ಫಂಕ್ಷನ್ ನಲ್ಲಿ ಪಾಲ್ಗೊಳ್ಳಲು ಗೆಳೆಯರು ಬಂದಿದ್ದರು. ಅಕ್ರಮ ನೆಲೆಸಿದ್ದರಿಂದ ಇಬ್ಬರನ್ನೂ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕಳಿಸಿಕೊಟ್ಟಿದ್ದು ಡಿಟೆನ್ಶನ್ ಸೆಂಟರಿನಲ್ಲಿ ಇರಿಸಲಾಗಿದೆ.
Two foreign nationals living illegally in India on expired visas were detained by police. The two were detained by the city east police station personnel.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm