ಬ್ರೇಕಿಂಗ್ ನ್ಯೂಸ್
26-10-23 10:34 pm Mangalore Correspondent ಕ್ರೈಂ
ಉಳ್ಳಾಲ, ಅ.26: ಮಧ್ಯರಾತ್ರಿ ಮನೆಯ ಮೇಲ್ಛಾವಣಿಯ ಹಂಚು ಸರಿಸಿ ಒಳನುಗ್ಗಿದ ಗಾಂಜಾ ವ್ಯಸನಿಯೋರ್ವ ಮಂಚದಲ್ಲಿ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ಮಹಿಳೆಗೆ ಲೈಂಗಿಕ ಕೀಟಲೆ ಕೊಟ್ಟಿದ್ದು ಕೂಡಲೇ ಎಚ್ಚೆತ್ತ ಮನೆಮಂದಿಯ ಚೀರಾಟಕ್ಕೆ ಆಗಂತುಕ ಮೊಬೈಲನ್ನೇ ಬಿಟ್ಟೋಡಿದ ಘಟನೆ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಹರೇಕಳ ಗ್ರಾಮದ ಕೊಜಪಾಡಿ ನಿವಾಸಿ ನೌಫಾಲ್(32)ಎಂಬಾತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು ಅತ್ಯಾಚಾರ ಯತ್ನ ಆರೋಪದಲ್ಲಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ಹರೇಕಳದ ರಾಜಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಗಂಡ, ಇಬ್ಬರು ಪುತ್ರಿಯರೊಂದಿಗೆ ವಾಸವಿದ್ದಾರೆ. ಗಂಡ ರಾತ್ರಿ ಪಾಳಿ ಸೆಕ್ಯುರಿಟಿ ಗಾರ್ಡ್ ವೃತ್ತಿಗೆ ತೆರಳಿದ್ದು ಮನೆಯೊಳಗೆ ಸಂತ್ರಸ್ತ ಮಹಿಳೆ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ವೇಳೆ ಮನೆಯೊಳಗೆ ನುಗ್ಗಿದ ನೌಫಾಲ್ ಮಂಚದ ಕೆಳಗೆ ಮಲಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಎಚ್ಚೆತ್ತ ಮಹಿಳೆ ಮತ್ತು ಮಕ್ಕಳು ಜೋರಾಗಿ ಚೀರಾಡಿದ್ದು ಗಲಿಬಿಲಿಗೊಂಡ ನೌಫಾಲ್ ತನ್ನ ಮೊಬೈಲನ್ನೇ ಬಿಟ್ಟು ಓಡಿದ್ದಾನೆ. ಮಧ್ಯರಾತ್ರಿಯೇ ಘಟನಾ ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾವಣೆಗೊಂಡಿದ್ದು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಗುರುವಾರ ಆರೋಪಿ ನೌಫಾಲನ್ನ ಬಂಧಿಸಿದ್ದಾರೆ.
ವರಸೆ ತಪ್ಪಿಸುವ ಕೊಣಾಜೆ ಪೊಲೀಸರು
ಕೊಣಾಜೆ ಪೊಲೀಸರು ಪ್ರತಿ ಅಪರಾಧ ಪ್ರಕರಣಗಳಲ್ಲೂ ನುಣುಚಿಕೊಳ್ಳುವುದರಲ್ಲಿ ತಂಬಾನೇ ನಿಸ್ಸೀಮರು. ಇಂದು ಮಧ್ಯಾಹ್ನದ ನಂತರ ಘಟನೆ ಬಗ್ಗೆ ಪೊಲೀಸರಲ್ಲಿ ಹೆಡ್ ಲೈನ್ ಕರ್ನಾಟಕ ವರದಿಗಾರ ಮಾಹಿತಿ ಕೇಳಿದಾಗ, ಅದು ಕಳ್ಳತನ ಕೇಸ್, ಅಪರಾಧಿ ಸ್ವಲ್ಪ ಕುಡುಕ ಎಂದು ನುಣ್ಣಗೆ ನುಣುಚಿಕೊಳ್ಳಲು ಪ್ರಯತ್ನಿಸಿದ್ದಾರೆ. ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತರಲ್ಲಿ ವಿಚಾರಿಸಿದಾಗ ಅಸಲಿಯತ್ತು ತಿಳಿಸಿದ್ದಾರೆ.
In a shocking incident, a ganja addict, who broke into his house in the middle of the night, sexually harassed a woman who was sleeping on a cot with her two daughters and threw away her mobile phone at Rajagudde in Harekala village on Wednesday night.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm