ಬ್ರೇಕಿಂಗ್ ನ್ಯೂಸ್
30-10-23 01:45 pm Mangalore Correspondent ಕ್ರೈಂ
ಉಜಿರೆ, ಅ 30: ಅಪ್ಪ - ಮಗನ ನಡುವೆ ನಡೆದ ಗಲಾಟೆಯಲ್ಲಿ ಅಪ್ಪ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲುನಲ್ಲಿ ನಡೆದಿದೆ.
ಮೃತರನ್ನು ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದೆ.
ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಂದೆ ಈಗ ಜೈಲು ಪಾಲಾಗಿದ್ದಾರೆ.
Father kills son by stabbing in knife at Ujre in Mangalore.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm