ಬ್ರೇಕಿಂಗ್ ನ್ಯೂಸ್
30-10-23 01:45 pm Mangalore Correspondent ಕ್ರೈಂ
ಉಜಿರೆ, ಅ 30: ಅಪ್ಪ - ಮಗನ ನಡುವೆ ನಡೆದ ಗಲಾಟೆಯಲ್ಲಿ ಅಪ್ಪ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲುನಲ್ಲಿ ನಡೆದಿದೆ.
ಮೃತರನ್ನು ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದೆ.
ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಂದೆ ಈಗ ಜೈಲು ಪಾಲಾಗಿದ್ದಾರೆ.
Father kills son by stabbing in knife at Ujre in Mangalore.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm