ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am