ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm