ಬ್ರೇಕಿಂಗ್ ನ್ಯೂಸ್
05-11-23 10:02 pm Mangalore Correspondent ಕ್ರೈಂ
ಮಂಗಳೂರು, ನ.5: ಮಟನ್ ಅಂಗಡಿಯ ಮುಂದೆ ಇಟ್ಟಿದ್ದ ಕಬ್ಬಿಣದ ರಾಡ್ ಒಂದನ್ನು ಕಳವು ಮಾಡಿದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಮಸೇನೆ ಸಂಘಟನೆಯ ಕಾರ್ಯಕರ್ತನೊಬ್ಬ ಬೀಯರ್ ಬಾಟಲಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಮಟನ್ ಕಾರ್ನರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿರುವ ಮೆಹರೂಫ್ ಎಂಬಾತ ಹಲ್ಲೆಗೀಡಾದ ವ್ಯಕ್ತಿ. ನ.4ರಂದು ಮಧ್ಯಾಹ್ನ ವೇಳೆಗೆ ಕಬ್ಬಿಣದ ರಾಡ್ ಕಳವಾದ ಬಗ್ಗೆ ಮೆಹರೂಫ್ ಹತ್ತಿರದ ಚಿಕನ್ ಸ್ಟಾಲ್ ಅಂಗಡಿಯ ಗುರುರಾಜ್ ಬಳಿ ಕೇಳಿದ್ದರು. ರಾಡನ್ನು ಗುಜರಿ ಹೆಕ್ಕುವ ಬಾಬು ಒಯ್ದಿದ್ದಾಗಿ ಗುರುರಾಜ್ ಹೇಳಿದ್ದರು. ಅದೇ ವೇಳೆಗೆ, ಬಾಬು ಸ್ಥಳಕ್ಕೆ ಬಂದಿದ್ದು ಅವರ ಬಳಿಯೂ ಕಬ್ಬಿಣದ ರಾಡ್ ಒಯ್ದಿದ್ದೀಯಾ ಎಂದು ಮೆಹರೂಫ್ ಕೇಳಿದ್ದಾರೆ.
ಇದೇ ಸಂದರ್ಭದಲ್ಲಿ ಎ.ಎಸ್ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುವ ದೀಪಕ್ ಮೂಡುಶೆಡ್ಡೆ ಎಂಬಾತ ಪ್ರಶ್ನೆ ಮಾಡಿದ್ದು, ನೀನು ಅವನಲ್ಲಿ ಏನು ಕೇಳ್ತೀಯಾ.. ನೀನು ದೊಡ್ಡ ಜನವಾ ಎಂದು ಹೇಳಿ ಮುಂದೆ ಬಂದಿದ್ದು ಅಲ್ಲಿಯೇ ಇದ್ದ ಖಾಲಿ ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ. ಮೆಹರೂಫ್ ತಲೆಗೆ ಗಾಯವಾಗಿದ್ದು ಕಂಕನಾಡಿ ಕೊಲಾಸೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ದೀಪಕ್ ರಾಮಸೇನೆ ಸಂಘಟನೆ ಕಾರ್ಯಕರ್ತನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಹಲವು ಠಾಣೆಗಳಲ್ಲಿ ಕೇಸು ದಾಖಲಾಗಿವೆ.
Mangalore Fight between mutton and chicken stall, Ram sene activist assaults man with beer bottle. The arrested has been identifed as Deepak Moodshede.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm