ಬ್ರೇಕಿಂಗ್ ನ್ಯೂಸ್
08-11-23 10:45 pm Mangalore Correspondent ಕ್ರೈಂ
ಮಂಗಳೂರು, ನ.8: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತ ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದು ಸಾರ್ವಜನಿಕರು ಥಳಿಸಿದ ಘಟನೆ ನಗರದ ಬೊಂದೇಲ್ ಚರ್ಚ್ ಬಳಿ ಬುಧವಾರ ಸಂಜೆ ನಡೆದಿದೆ.
ಅಪರಿಚಿತ ವ್ಯಕ್ತಿಯನ್ನು 55 ವರ್ಷ ಪ್ರಾಯದ ಸುಭಾಷ್ ಎಂದು ಹೇಳಲಾಗುತ್ತಿದೆ. ಆತ ಬಿಜಾಪುರ ಮೂಲದವ ಎಂದು ತಿಳಿದುಬಂದಿದೆ.

ಪರಿಸರದಲ್ಲಿ ಅಸಭ್ಯ ವರ್ತನೆ ಮತ್ತು ಕಲ್ಲು ತೂರಾಟದಿಂದ ಆಕ್ರೋಶಗೊಂಡ ಸಾರ್ವಜನಿಕರು ವ್ಯಕ್ತಿಯ ಕೈ ಕಟ್ಟಿ ಹಾಕಿ ಥಳಿಸಿದ್ದು ಬಳಿಕ ಕಾವೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕಾವೂರು ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ 108 ವಾಹನದ ಮೂಲಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ ಮಾನಸಿಕ ಅಸ್ವಸ್ಥ ವ್ಯಕ್ತಿ ಎಂದು ತಿಳಿದು ಬಂದಿದೆ.
Man thrashed by public at KPT in mangalore for misbehaving with ladies.
13-08-26 07:14 pm
HK News Staffer
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm