ಬ್ರೇಕಿಂಗ್ ನ್ಯೂಸ್
09-11-23 12:51 pm Bengalore Correspondent ಕ್ರೈಂ
ಬೆಂಗಳೂರು, ನ 09: ಜರ್ಮನಿಯ ಫ್ರಾಂಕ್ಪರ್ಟ್ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್ (52) ಬಂಧಿತರು.
ಪ್ರಾಂಕ್ಫರ್ಟ್ನಿಂದ ನಗರಕ್ಕೆ ಬರುತ್ತಿದ್ದ ಲುಪ್ತಾನ್ಸ ಏರ್ಲೈನ್ಸ್ ಎಲ್ಹೆಚ್ 0754 ವಿಮಾನದಲ್ಲಿ ಸಹ ಪ್ರಯಾಣಕಿಯಾಗಿದ್ದ ಯುವತಿಗೆ ಅಂಗಾಂಗಗಳನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ ರಂಗನಾಥ(50) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ವಿಮಾನದಲ್ಲಿ ಆಂಧ್ರಪ್ರದೇಶದ ತಿರುಪತಿ ಮೂಲದ ಯುವತಿಯು ಪ್ರಯಾಣಿಸುತ್ತಿದ್ದು, ಯುವತಿಯು ವಿಮಾನದ ಸೀಟ್ ನಂ.38ಕೆನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಯುವತಿ ನಿದ್ರೆಗೆ ಜಾರಿದ್ದಾರೆ. ಬಳಿಕ ರಾತ್ರಿ ಸುಮಾರು 11:45ಕ್ಕೆ ಯುವತಿಯು ಎಚ್ಚರಗೊಂಡಾಗ ಸೀಟ್ ನಂ.38ಜೆನಲ್ಲಿ ಕುಳಿತಿದ್ದ ರಂಗನಾಥ್, ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.

ಆಗ ಯುವತಿಯು ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12 ಗಂಟೆಗೆ ಯುವತಿಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಯುವತಿಯು ರಂಗನಾಥ್ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು.
ಘಟನೆ ಸಂಬಂಧ ವಿಮಾನದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ರಂಗನಾಥ್ ನನ್ನ ಬಂಧಿಸಿದ್ದಾರೆ.
An Indian-origin British citizen was arrested on Tuesday by the Bengaluru International Airport police for allegedly touching a woman co-passenger inappropriately on board a Frankfurt-Bengaluru Lufthansa Airlines flight.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm