ಬ್ರೇಕಿಂಗ್ ನ್ಯೂಸ್
10-11-23 09:22 am Mangalore Correspondent ಕ್ರೈಂ
ಮಂಗಳೂರು, ನ.9 : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ.
ಹೆಂಡತಿಗೆ ವರದಕ್ಷಿಣೆ ನೀಡಲು ಕಿರುಕುಳ ನೀಡುತ್ತಿದ್ದ ಕರೀಂ ನಿರಂತರ ಹಲ್ಲೆಗೈದು ತಲಾಖ್ ತಲಾಖ್ ಎಂದು ಹೇಳಿ ವಿಚ್ಛೇದನೆ ನೀಡಿದ್ದ. ಈ ಬಗ್ಗೆ ನೊಂದ ಮಹಿಳೆಯು ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯಲ್ಲಿ ಕರೀಂ ವಿರುದ್ದ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನಗರದ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ಕರೀಮ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ದ ನಗರದ ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಕ್ರೈಂ ನಂಬರ್ 110/23 ಯಾಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ 3 ಮತ್ತು 4, I.P.C ಕಾಯ್ದೆ 323, 498A, 504,506, ಮುಸ್ಲಿಂ ಮಹಿಳಾ ರಕ್ಷಣಾ ಕಾಯ್ದೆ 4 ಮುಂತಾದ ಪ್ರಕರಣಗಳು ದಾಖಲಿಸಲಾಗಿದೆ.
Mangaluru Police has arrested a man who threatened his wife with dowry and forced her to do triple talaq. The arrested person is Abdul Karim, a resident of Asaigoli, Derlakatta, Mangalore, Dakshina Kannada. It is alleged that he was constantly harassing and assaulting his wife for dowry.
13-08-26 07:14 pm
HK News Staffer
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm