ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm