ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm