ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am