ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm