ಬ್ರೇಕಿಂಗ್ ನ್ಯೂಸ್
12-11-23 12:42 pm Udupi Correspondent ಕ್ರೈಂ
ಉಡುಪಿ, ನ 13: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್ನಲ್ಲಿ ಭಾನುವಾರ ನಡೆದಿದೆ.
ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಎಂದು ಗುರುತಿಸಲಾಗಿದೆ. ಚೂರಿಯಿಂದ ಚುಚ್ಚಿ ಕೊಲೆಗೈಯಲಾಗಿದೆ. ಮೃತ ಹಸೀನಾ ಅವರ ಅತ್ತೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಉದ್ದೇಶಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.
ಮನೆಯಲ್ಲಿ ಯಾವ ವಸ್ತುಗಳು ಕಳವು ನಡೆದಿಲ್ಲ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಮಾತಿನ ಚಕಮಕಿ ನಡೆಸಿದ್ದಾನೆ. ಮೊದಲು ಹಸೀನಾ, ಅಫ್ನಾನ್ ಹಾಗೂ ಅಯ್ನಾಝ್ಗೆ ಇರಿದಿದ್ದಾನೆ. ಈ ವೇಳೆ ಹೊರಗಡೆ ಆಟವಾಡುತ್ತಿದ್ದ ಆಸಿಂ ಸದ್ದು ಕೇಳಿ ಮನೆ ಒಳಗಡೆ ಬಂದಿದ್ದಾನೆ. ನಂತರ ಕಿರಿಯ ಮಗನನ್ನೂ ಕೊಂದಿದ್ದಾನೆ.
ಇದಾದ ಬಳಿಕ ಗಲಾಟೆ ಕೇಳಿ ಪಕ್ಕದ ಮನೆಯ ಯುವತಿ ತನ್ನ ಮನೆಯಿಂದ ಹೊರ ಬಂದಿದ್ದಾಳೆ. ದುಷ್ಕರ್ಮಿ ಆಕೆಯನ್ನೂ ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಹಸೀನಾ ಅತ್ತೆಗೂ ತೀವ್ರವಾದ ಗಾಯಗಳಾಗಿವೆ. ಹಸೀನಾ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದೆ.
ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
Udupi Murder, Four including Two children brutally murdered in Hampankatte. four individuals, including a mother and her three children , were found brutally murdered in Hampankatte of Kemmannu, falling under the jurisdiction of the Malpe police station.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm