ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm