ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm