ಬ್ರೇಕಿಂಗ್ ನ್ಯೂಸ್
14-11-23 08:34 pm Udupi Correspondent ಕ್ರೈಂ
ಉಡುಪಿ, ನ.14: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್ ಅರುಣ್ ಚೌಗಲೆ(35) ವಶಕ್ಕೆ ಪಡೆದ ಆರೋಪಿ. ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿದ ಬಗ್ಗೆ ಉಡುಪಿ ಪೊಲೀಸರು ದೃಢಪಡಿಸಿಲ್ಲ.







ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಯಿದೆ. ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆ ತರುತ್ತಿದ್ದಾರೆ. ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
Udupi Murder of four, accused arreated of Sangli arrested from Belagavi by Udupi Police. In a significant breakthrough, Udupi police have successfully apprehended the murderer responsible for the brutal murder of four individuals.
13-08-26 07:14 pm
HK News Staffer
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm